ಬ್ರೇಕಿಂಗ್ ನ್ಯೂಸ್
05-10-21 04:31 pm Mangaluru Correspondent ಕ್ರೈಂ
ಮಂಗಳೂರು, ಅ.5: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದು ಅವಾಂತರಕ್ಕೆ ಕಾರಣವಾಗಿದೆ.
ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು ಈ ವೇಳೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ.



ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.
Follow Up: ಸಂಬಳದ ವಿಚಾರದಲ್ಲಿ ಶೂಟೌಟ್ ; ನೌಕರರಿಬ್ಬರ ಮೇಲೆ ಮಗ ಕೈಮಾಡಿದ್ದೇ ಜಟಾಪಟಿಗೆ ಕಾರಣ !
Shootout at Morgans Gate in Mangalore inside Vaishnavi Express Cargo office. The owner has shot his son where he has been admitted to the hospital. Dispute of salary matter between the owner and Employee has landed in trouble for son
20-09-26 03:32 pm
HK News Staffer
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm