ಬ್ರೇಕಿಂಗ್ ನ್ಯೂಸ್
05-10-21 04:31 pm Mangaluru Correspondent ಕ್ರೈಂ
ಮಂಗಳೂರು, ಅ.5: ನಗರದ ಮೋರ್ಗನ್ ಗೇಟ್ ಬಳಿ ಶೂಟೌಟ್ ನಡೆದಿದ್ದು ಉದ್ಯಮಿಯೊಬ್ಬರು ಹಾರಿಸಿದ ಗುಂಡು ತನ್ನ ಮಗನಿಗೇ ಬಿದ್ದು ಅವಾಂತರಕ್ಕೆ ಕಾರಣವಾಗಿದೆ.
ವೈಷ್ಣವಿ ಎಕ್ಸ್ ಪ್ರೆಸ್ ಕಾರ್ಗೋ ಪ್ರೈ. ಲಿ. ಇದರ ಮೋರ್ಗನ್ ಗೇಟ್ ಕಚೇರಿಯಲ್ಲಿ ಘಟನೆ ನಡೆದಿದೆ. ಸಂಸ್ಥೆಯ ಮಾಲಕ ರಾಜೇಶ್ ಪ್ರಭು ಬಳಿ ಕೆಲಸದವರೊಬ್ಬರು ಸಂಬಳ ಕೇಳಲು ಬಂದಿದ್ದು ಈ ವೇಳೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ರಾಜೇಶ್ ಪ್ರಭು ಸಿಟ್ಟಿನಿಂದ ತನ್ನ ಪಿಸ್ತೂಲ್ ತೆಗೆದು ಗುಂಡು ಹಾರಿಸಿದ್ದು ಅದು ತಪ್ಪಿ ತನ್ನ ಮಗನ ಮೇಲೆ ಬಿದ್ದಿದೆ. ಕಚೇರಿ ಹೊರ ಭಾಗದಲ್ಲಿ ಘಟನೆ ನಡೆದಿದ್ದು ಮಗ ಎಸ್ಸೆಸ್ಸೆಲ್ಸಿ ಓದುತ್ತಿದ್ದ ಸುಧೀಂದ್ರನ ತಲೆಯ ಭಾಗಕ್ಕೆ ಗುಂಡು ಬಿದ್ದಿದ್ದು ಗಾಯಗೊಂಡಿದ್ದಾನೆ.



ಪಾಂಡೇಶ್ವರ ಠಾಣೆ ಪೊಲೀಸರು ಸ್ಥಳಕ್ಕಾಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಪೊಲೀಸ್ ಕಮಿಷನರ್ ಶಶಿಕುಮಾರ್ ಆಗಮಿಸಿದ್ದಾರೆ. ಸಂಬಳ ಕೇಳಲು ಬಂದಿದ್ದ ಕೆಲಸದಾಳು ಅಪಾಯದಿಂದ ಪಾರಾಗಿದ್ದಾನೆ.
Follow Up: ಸಂಬಳದ ವಿಚಾರದಲ್ಲಿ ಶೂಟೌಟ್ ; ನೌಕರರಿಬ್ಬರ ಮೇಲೆ ಮಗ ಕೈಮಾಡಿದ್ದೇ ಜಟಾಪಟಿಗೆ ಕಾರಣ !
Shootout at Morgans Gate in Mangalore inside Vaishnavi Express Cargo office. The owner has shot his son where he has been admitted to the hospital. Dispute of salary matter between the owner and Employee has landed in trouble for son
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm