ಬ್ರೇಕಿಂಗ್ ನ್ಯೂಸ್
06-10-21 02:08 pm Bangalore Reporter ಕ್ರೈಂ
Photo credits : ACCUSED SHAKTHI, LOVER
ಬೆಂಗಳೂರು, ಅ.6: ತಾಯಿಯೇ ತನ್ನ ಪ್ರಿಯತಮನ ಜೊತೆ ಸೇರಿ ತನ್ನ 16 ವರ್ಷದ ಮಗನನ್ನು ಕೊಂದು ಹಾಕಿದ ಪ್ರಕರಣ ನಡೆದಿದ್ದು ಹಲಸೂರು ಪೊಲೀಸರು ಆರೋಪಿಗಳಿಬ್ಬರನ್ನು ಬಂಧಿಸಿದ್ದಾರೆ.
ನಂದು (16) ಮೃತ ವಿದ್ಯಾರ್ಥಿಯಾಗಿದ್ದು, ತಾಯಿ ಗೀತಾ ಮತ್ತು ಆಕೆಯ ಪ್ರಿಯಕರ ಎನ್ನಲಾದ ಶಕ್ತಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಗೀತಾ ತನ್ನ ಗಂಡನ ಜೊತೆ ಕಲಹ ಏರ್ಪಟ್ಟು ಆರು ವರ್ಷಗಳಿಂದ ತನ್ನ ಮಕ್ಕಳ ಜೊತೆ ಪ್ರತ್ಯೇಕವಾಗಿ ವಾಸವಿದ್ದಳು. ಬೇರೆಯವರ ಮನೆಗಳಿಗೆ ಮನೆ ಕೆಲಸಕ್ಕೆ ಹೋಗುತ್ತಾ ಇಬ್ಬರು ಮಕ್ಕಳನ್ನು ಸಾಕಿದ್ದಳು. ಈ ವೇಳೆ, ಶಕ್ತಿ ಎಂಬಾತನ ಪರಿಚಯ ಆಗಿದ್ದು, ಆಕೆಯ ಮನೆಗೆ ಬರತೊಡಗಿದ್ದ. ಗೀತಾ ಮತ್ತು ಶಕ್ತಿ ನಡುವೆ ಸಂಬಂಧ ಬೆಳೆದಿತ್ತು.
ಆದರೆ, ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಮನೆಗೆ ಬರುವುದನ್ನು 16 ವರ್ಷದ ಮಗ ವಿರೋಧಿಸಿದ್ದ. ಈ ವಿಚಾರದಲ್ಲಿ ಕಲಹ ಏರ್ಪಟ್ಟಿದ್ದು ಮಂಗಳವಾರ ಗೀತಾಳ ಮನೆಗೆ ಬಂದಿದ್ದ ಶಕ್ತಿ ಆಕೆಯ ಮಗನ ಜೊತೆ ಜಗಳ ಮಾಡಿದ್ದಾನೆ. ಆನಂತರ, ಹುಡುಗನ ಹೊಟ್ಟೆ ಮತ್ತು ಎದೆಗೆ ಚೂರಿಯಿಂದ ಇರಿದು ಪರಾರಿಯಾಗಿದ್ದಾನೆ. ಇದಕ್ಕೆ ಗೀತಾ ಸಾಥ್ ನೀಡಿದ್ದಾಳೆ ಎನ್ನಲಾಗಿತ್ತು. ಹುಡುಗ ಆಬಳಿಕ ಆಸ್ಪತ್ರೆಯಲ್ಲಿ ಸಾವು ಕಂಡಿದ್ದ. ಪೊಲೀಸರು ಗೀತಾ ಮತ್ತು ಶಕ್ತಿಯನ್ನು ಬಂಧಿಸಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
The Karnataka Police have arrested a woman and her lover, on charges of killing her 16-year-son in Bengaluru, police sources said on Wednesday. The deceased boy is identified as Nandu. Geetha, his mother, and Shakthi, her lover, have been arrested by the jurisdictional Halasuru police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm