ಬ್ರೇಕಿಂಗ್ ನ್ಯೂಸ್
09-10-21 06:52 pm Headline Karnataka News Network ಕ್ರೈಂ
ಬೆಂಗಳೂರು, ಅ.9: ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತ ಯುವ ಪೀಳಿಗೆಗೆ ಮಾರಕವಾಗಿದ್ದಂತಹ ಕೇರಳ ಹಾಗೂ ಮಣಿಪುರ ಮೂಲದ ಇಬ್ಬರು ಆರೋಪಿಗಳನ್ನು ಎಚ್ಎಸ್ಆರ್ ಲೇಔಟ್ ಪೊಲೀಸರು ಬಂಧಿಸಿ 10 ಲಕ್ಷ ರೂ.ಮೌಲ್ಯದ ಗಾಂಜಾ, ಎಂಡಿಎಂಎ ಮಾತ್ರೆಗಳು, ಹೆರಾಯಿನ್ ಹಾಗೂ 3 ಸಾವಿರ ಹಣ ವಶಪಡಿಸಿಕೊಂಡಿದ್ದಾರೆ.
ನಗರದಲ್ಲಿ ಮಾದಕ ವಸ್ತುಗಳನ್ನು ಮಾರಾಟ ಮಾಡಿ ಯುವ ಜನಾಂಗವನ್ನು ತಪ್ಪುದಾರಿಗೆಳೆಯುತ್ತಿರುವ ಡ್ರಗ್ ಪೆಡ್ಲರ್ಗಳ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾಗ ಇಬ್ಬರು ಅಂತಾರಾಜ್ಯ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರಿಂದ 2.50 ಲಕ್ಷ ರೂ. ಬೆಲೆಯ 3 ಕೆಜಿ 750 ಗ್ರಾಂ ಗಾಂಜಾ, 4.50 ಲಕ್ಷ ಬೆಲೆಯ 300 ಎಂಡಿಎಂಎ ಮಾತ್ರೆಗಳು, 3 ಲಕ್ಷ ರೂ. ಬೆಲೆಯ ಹೆರಾಯಿನ್ ಹಾಗೂ ಮಾದಕ ವಸ್ತು ಮಾರಾಟ ಮಾಡಿ ಸಂಪಾದಿಸಿದ್ದ 3 ಸಾವಿರ ಹಣ ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳ ವಿರುದ್ಧ ಎನ್ಡಿಪಿಎಸ್ ಕಾಯ್ದೆಯಡಿ ಕಾನೂನು ರೀತಿಯ ಕ್ರಮ ಜರುಗಿಸಲಾಗಿದೆ.
ಆಗ್ನೇಯ ವಿಭಾಗದ ಉಪ ಪೊಲೀಸ್ ಆಯುಕ್ತ ಶ್ರೀನಾಥ್ ಮಹದೇವ್ ಜೋಶಿ, ಸಹಾಯಕ ಪೊಲೀಸ್ ಆಯುಕ್ತ ಸುೀರ್ ಹೆಗಡೆ ಮಾರ್ಗದರ್ಶನದಲ್ಲಿ ಎಚ್ಎಸ್ಆರ್ ಲೇಔಟ್ ಠಾಣೆ ಇನ್ಸ್ಪೆಕ್ಟರ್ ಮುನಿರೆಡ್ಡಿ, ಪಿಎಸ್ಐ ಕುಮಾರ್ ಮುಕನವರ್, ಎಎಸ್ಐ ಶರಣಪ್ಪ ವಣಗೇರಿ ಅವರನ್ನೊಳಗೊಂಡ ಸಿಬ್ಬಂದಿ ಈ ಕಾರ್ಯಾಚರಣೆ ಕೈಗೊಂಡಿದ್ದರು. ಈ ಕಾರ್ಯದ ಬಗ್ಗೆ ಮೇಲಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
HSR Layout police arrested two accused of Kerala and Manipur and seized Rs 10 lakh worth of marijuana, MDMA tablets, heroin and 3000 rupees.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm