ಬ್ರೇಕಿಂಗ್ ನ್ಯೂಸ್
10-10-21 08:13 am Mangalore Reporter ಕ್ರೈಂ
ಮೂಡುಬಿದ್ರೆ, ಅ.10: ಮುಸ್ಲಿಮ್ ದಂಪತಿ ಜೊತೆ ಕಾರಿನಲ್ಲಿ ಇಬ್ಬರು ಹಿಂದು ಯುವತಿಯರು ಪ್ರಯಾಣಿಸುತ್ತಿದ್ದುದನ್ನು ಗಮನಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಮ್ ದಂಪತಿ ಬೆಳುವಾಯಿ ಕಡೆಯಿಂದ ಮೂಡುಬಿದ್ರೆ ಕಡೆಗೆ ಆಲ್ಟೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ, ಬೇರೆ ವಾಹನದಲ್ಲಿ ಹಿಂಬಾಲಿಸಿ ಬಂದ ಹಿಂದು ಸಂಘಟನೆಯ ಕಾರ್ಯಕರ್ತರು ಆಲ್ಟೋ ಕಾರನ್ನು ಕೆಸರ್ ಗದ್ದೆ ಎಂಬಲ್ಲಿ ಅಡ್ಡಹಾಕಿದ್ದಾರೆ. ಆನಂತರ, ಕಾರನ್ನು ನಿಲ್ಲಿಸಿ ಮುಸ್ಲಿಮ್ ದಂಪತಿ ಮತ್ತು ಅದರಲ್ಲಿದ್ದ ಇಬ್ಬರು ಹೆಣ್ಮಕ್ಕಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಮುಸ್ಲಿಂ ದಂಪತಿ ಪರಿಚಿತರಾಗಿದ್ದರಿಂದ ಯುವತಿಯರು ಅವರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು.

ಪ್ರಕರಣದ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮೂಡುಬಿದ್ರೆ ಘಟಕದ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಮತ್ತು ಕಾರ್ಯಕರ್ತ ಸಂದೀಪ್ ಪೂಜಾರಿ ಬಂಧಿತರಾಗಿದ್ದು, ಅವರ ವಿರುದ್ಧ 354, 153 ಎ, 504, 506 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದು, ಅವರೇ ದೂರು ನೀಡಿದ್ದರು.
Moral Policing in Moodbidri Two Hindu girls stopped for travelling in car with Muslim Youths. Two Bajarang Dal members arrested for misbehaving with girls. Mangalore is reporting several back to back moral policing cases in two weeks.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm