ಬ್ರೇಕಿಂಗ್ ನ್ಯೂಸ್
10-10-21 08:13 am Mangalore Reporter ಕ್ರೈಂ
ಮೂಡುಬಿದ್ರೆ, ಅ.10: ಮುಸ್ಲಿಮ್ ದಂಪತಿ ಜೊತೆ ಕಾರಿನಲ್ಲಿ ಇಬ್ಬರು ಹಿಂದು ಯುವತಿಯರು ಪ್ರಯಾಣಿಸುತ್ತಿದ್ದುದನ್ನು ಗಮನಿಸಿದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಕಾರನ್ನು ಅಡ್ಡಗಟ್ಟಿ ಅವಾಚ್ಯವಾಗಿ ನಿಂದಿಸಿದ ಘಟನೆ ನಡೆದಿದ್ದು, ಮತ್ತೊಂದು ನೈತಿಕ ಪೊಲೀಸ್ ಗಿರಿ ಘಟನೆಯ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಮುಸ್ಲಿಮ್ ದಂಪತಿ ಬೆಳುವಾಯಿ ಕಡೆಯಿಂದ ಮೂಡುಬಿದ್ರೆ ಕಡೆಗೆ ಆಲ್ಟೋ ಕಾರಿನಲ್ಲಿ ಬರುತ್ತಿದ್ದರು. ಈ ವೇಳೆ, ಬೇರೆ ವಾಹನದಲ್ಲಿ ಹಿಂಬಾಲಿಸಿ ಬಂದ ಹಿಂದು ಸಂಘಟನೆಯ ಕಾರ್ಯಕರ್ತರು ಆಲ್ಟೋ ಕಾರನ್ನು ಕೆಸರ್ ಗದ್ದೆ ಎಂಬಲ್ಲಿ ಅಡ್ಡಹಾಕಿದ್ದಾರೆ. ಆನಂತರ, ಕಾರನ್ನು ನಿಲ್ಲಿಸಿ ಮುಸ್ಲಿಮ್ ದಂಪತಿ ಮತ್ತು ಅದರಲ್ಲಿದ್ದ ಇಬ್ಬರು ಹೆಣ್ಮಕ್ಕಳನ್ನು ಅವಾಚ್ಯವಾಗಿ ನಿಂದಿಸಿದ್ದಾರೆ. ಮುಸ್ಲಿಂ ದಂಪತಿ ಪರಿಚಿತರಾಗಿದ್ದರಿಂದ ಯುವತಿಯರು ಅವರ ಜೊತೆ ಕಾರಿನಲ್ಲಿ ತೆರಳುತ್ತಿದ್ದರು.

ಪ್ರಕರಣದ ಬಗ್ಗೆ ಮೂಡುಬಿದ್ರೆ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಹಿಂದು ಜಾಗರಣ ವೇದಿಕೆಯ ಮೂಡುಬಿದ್ರೆ ಘಟಕದ ಮುಖಂಡ ಸಮಿತ್ ರಾಜ್ ದರೆಗುಡ್ಡೆ ಮತ್ತು ಕಾರ್ಯಕರ್ತ ಸಂದೀಪ್ ಪೂಜಾರಿ ಬಂಧಿತರಾಗಿದ್ದು, ಅವರ ವಿರುದ್ಧ 354, 153 ಎ, 504, 506 ಸೆಕ್ಷನ್ ಅಡಿ ಪ್ರಕರಣ ದಾಖಲಿಸಿದ್ದಾರೆ. ಕಾರಿನಲ್ಲಿದ್ದ ದಂಪತಿ ಮತ್ತು ಇಬ್ಬರು ಹೆಣ್ಣು ಮಕ್ಕಳು ಕಾರ್ಕಳ ತಾಲೂಕಿಗೆ ಸೇರಿದವರಾಗಿದ್ದು, ಅವರೇ ದೂರು ನೀಡಿದ್ದರು.
Moral Policing in Moodbidri Two Hindu girls stopped for travelling in car with Muslim Youths. Two Bajarang Dal members arrested for misbehaving with girls. Mangalore is reporting several back to back moral policing cases in two weeks.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm