ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm