ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm