ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm