ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
02-11-25 10:23 pm
Mangalore Correspondent
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
ಉಡುಪಿ - ಕಾಸರಗೋಡು 440 ಕೆವಿ ವಿದ್ಯುತ್ ಲೈನ್ ; ಕೃಷ...
01-11-25 11:02 pm
01-11-25 07:25 pm
HK News Desk
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm