ಬ್ರೇಕಿಂಗ್ ನ್ಯೂಸ್
11-10-21 01:54 pm Mangaluru Correspondent ಕ್ರೈಂ
ಬೆಳಗಾವಿ, ಅ.11: ಡ್ರಾಪ್ ಕೊಡುವುದಾಗಿ 24 ವರ್ಷದ ಯುವಕನನ್ನ ಬೈಕ್ ನಲ್ಲಿ ಕರೆದೊಯ್ದ ವ್ಯಕ್ತಿಯೋರ್ವ ನಿರ್ಜನ ಪ್ರದೇಶದಲ್ಲಿ ಆತನ ಜೊತೆ ಸಲಿಂಗಕಾಮ ನಡೆಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಅಥಣಿ ತಾಲೂಕಿನಲ್ಲಿ ಅಕ್ಟೋಬರ್ 5 ರಂದು ಯುವಕನ ಮೇಲೆ ಮತ್ತೊಬ್ಬ ವ್ಯಕ್ತಿ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದರೆ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ತಡವಾಗಿ ಪ್ರಕರಣ ದಾಖಲಿಸಿದ ನಂತರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಪೊಲೀಸರ ಪ್ರಕಾರ, ಸಂತ್ರಸ್ತ ಅಥಣಿ ತಾಲೂಕಿನ ಸಂಕೋನಟ್ಟಿ ಗ್ರಾಮದ ನಿವಾಸಿ, ಕಳೆದ ಎರಡು ವರ್ಷಗಳಿಂದ ಘಟ್ಟನಟ್ಟಿ ಗ್ರಾಮದಲ್ಲಿರುವ ತನ್ನ ಸಹೋದರಿ ಮನೆಯಲ್ಲಿ ಉಳಿದುಕೊಂಡಿದ್ದನು. ಅಥಣಿ ಬಸ್ ನಿಲ್ದಾಣದ ಬಳಿಯ ಹೋಟೆಲ್ನಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದನು.
ಅಥಣಿ ಬಸ್ ನಿಲ್ದಾಣದಲ್ಲಿ ಮನೆಗೆ ಹೋಗಲು ಖಾಸಗಿ ಪ್ರಯಾಣಿಕರ ವಾಹನಗಳಿಗಾಗಿ ಕಾಯುತ್ತಿದ್ದಾಗ, ಸಂಕೋನಟ್ಟಿ ಗ್ರಾಮದ ನಿವಾಸಿ ರಾಜು ಆಚರಟ್ಟಿ ಬೈಕ್ ನಲ್ಲಿ ನನ್ನನ್ನು ಕರೆದೊಯ್ದಿದ್ದ.
ಮನೆಗೆ ಹೋಗುವ ಬದಲು ಆತ ನನ್ನನ್ನು ಕುದರ್ಯಗೋಳ್ ಹಳ್ಳಿಯ ಬಳಿ ಇರುವ ಏಕಾಂತ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾನೆ ಎಂದು ಸಂತ್ರಸ್ತ ಯುವಕ ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾನೆ.
ಏತನ್ಮಧ್ಯೆ, ಆರೋಪಿ ರವಿ ತನ್ನ ಕೆನ್ನೆಯನ್ನು ಕಚ್ಚಿ ದೇಹದ ಮೇಲೆ ಗಾಯಗಳನ್ನು ಮಾಡಿರುವುದಾಗಿ ಆರೋಪಿಸಿದ್ದಾನೆ. ದೂರು ಸ್ವೀಕರಿಸಿದ ನಂತರ ಅಥಣಿ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಆರೋಪಿ ರಾಜು ಆಚರಟ್ಟಿಯನ್ನು ಬಂಧಿಸಿದ್ದಾರೆ.
Belagavi Boy raped by Man in isolated place arrested by Police. The arrested has been identified as Raju.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm