ಬ್ರೇಕಿಂಗ್ ನ್ಯೂಸ್
12-10-21 11:47 am Mangalore Reporter ಕ್ರೈಂ
ಮಂಗಳೂರು, ಅ.12 : ಚಿನ್ನವನ್ನು ಪೇಸ್ಟ್ ಮಾಡಿಕೊಂಡು ಬ್ಯಾಗಿನಲ್ಲಿ ಅಡಗಿಸಿಟ್ಟು ತರುತ್ತಿದ್ದ ವ್ಯಕ್ತಿಯನ್ನು ಕಸ್ಟಮ್ ಅಧಿಕಾರಿಗಳು ಬಜ್ಪೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪತ್ತೆ ಹಚ್ಚಿದ್ದಾರೆ.
ಕೇರಳದ ಕಾಸರಗೋಡು ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದ ಆರೋಪಿ. ದುಬೈನಿಂದ ಬಂದಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನವು ಮಂಗಳವಾರ ನಸುಕಿನ ಜಾವ 2 ಗಂಟೆ ಸುಮಾರಿಗೆ ಮಂಗಳೂರು ನಿಲ್ದಾಣ ತಲುಪಿದ್ದು ತಪಾಸಣೆ ವೇಳೆ 364 ಗ್ರಾಂ ತೂಕದ 17.54 ಲಕ್ಷ ರೂ. ಮೌಲ್ಯದ ಶುದ್ಧ ಚಿನ್ನವು ಪತ್ತೆಯಾಗಿದೆ.
ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ, ಗಮ್ ರೀತಿ ಕಂದು ಬಣ್ಣದ ಶೀಟ್ ನಲ್ಲಿ ಅಡಗಿಸಿಟ್ಟಿದ್ದ. ಟ್ರಾಲಿ ಬ್ಯಾಗಿನ ಕೆಳಭಾಗದ ತಳ ಭಾಗದಲ್ಲಿ ಇರಿಸಿ, ಎರಡು ಲೇಯರ್ ಮಾಡಲಾಗಿತ್ತು. ಅಧಿಕಾರಿಗಳು ತಪಾಸಣೆ ವೇಳೆ ಚಿನ್ನವನ್ನು ಪತ್ತೆ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಆರೋಪಿಯನ್ನು ವಶಕ್ಕೆ ಪಡೆದಿರುವ ಕಸ್ಟಮ್ಸ್ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ.
364 grams of Gold worth 17 lakhs smuggled inside trolley bag held at Mangalore airport. The passenger had arrived from Dubai. He's a resident of Kasaragod.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm