ಬ್ರೇಕಿಂಗ್ ನ್ಯೂಸ್
12-10-21 09:47 pm Headline Karnataka News Network ಕ್ರೈಂ
ರಾಮನಗರ, ಅ 12: ಚನ್ನಪಟ್ಟಣ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ನಾಲ್ವರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಹೊಡಿಕೆ ಹೊಸಹಳ್ಳಿ ಗ್ರಾಮದ ಎಚ್.ಎಂ. ಆತ್ಮಾನಂದ್ (40), ಮಳೂರುಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದ ನಗರ ನಿವಾಸಿ ಎಸ್. ಕೃಷ್ಣಮೂರ್ತಿ ಹಾಗೂ ಚನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಬಂಧಿತರು. ಮತ್ತೊಬ್ಬ ಆರೋಪಿ ಸಂದೀಪ್ ತಲೆಮರೆಸಿಕೊಂಡಿದ್ದಾರೆ.
ಬಂಧಿತರಿಂದ ₹10.98 ಲಕ್ಷ ನಗದು, ಹುಂಡೈ ಕಾರು, 2 ಟಿ.ವಿ. ಸೆಟ್ ಅಪ್ ಬಾಕ್ಸ್ಗಳು, 8 ಮೊಬೈಲ್ ಹಾಗೂ ಎಟಿಎಂ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಈ ಆರೋಪಿಗಳು ಜನರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
IPL Betting four bookies arrested by Police in Ramnagara 10 lakhs cash, car and mobile phones seized.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
12-05-25 11:21 pm
HK Staff
Modi, India Pak War: ಪರಮಾಣು ಅಸ್ತ್ರದ ನೆಪದಲ್ಲಿ...
12-05-25 10:21 pm
ಪಾಕಿಸ್ತಾನದ ಒಳಗಡೆಯೇ ತಳಮಳ ; ಸೇನೆ ಮತ್ತು ಸರ್ಕಾರದ...
12-05-25 04:38 pm
ಉತ್ತರ ಪಾಕಿಸ್ತಾನದಲ್ಲಿ ಬಲೂಚಿಸ್ತಾನ್ ಹೋರಾಟ ತೀವ್ರ...
12-05-25 11:23 am
ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸ ; ಫೋಟೊ ಸಾಕ್ಷ್ಯ...
11-05-25 11:02 pm
12-05-25 08:22 pm
Mangalore Correspondent
Comedy Khiladigalu Rakesh Poojary Death: 'ಕಾಮ...
12-05-25 11:26 am
Mangalore, Pilikula, Dr Suryaprakash Shenoy:...
11-05-25 05:01 pm
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm