ಬ್ರೇಕಿಂಗ್ ನ್ಯೂಸ್
12-10-21 09:47 pm Headline Karnataka News Network ಕ್ರೈಂ
ರಾಮನಗರ, ಅ 12: ಚನ್ನಪಟ್ಟಣ ತಾಲ್ಲೂಕಿನ ಹೊಡಿಕೆ ಹೊಸಹಳ್ಳಿ ಸೇರಿದಂತೆ ಜಿಲ್ಲೆಯ ವಿವಿಧೆಡೆ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ನಾಲ್ವರು ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಹೊಡಿಕೆ ಹೊಸಹಳ್ಳಿ ಗ್ರಾಮದ ಎಚ್.ಎಂ. ಆತ್ಮಾನಂದ್ (40), ಮಳೂರುಪಟ್ಟಣ ನಿವಾಸಿ ಎಂ. ಸಿ. ಮನು (39), ರಾಮನಗರದ ವಿವೇಕಾನಂದ ನಗರ ನಿವಾಸಿ ಎಸ್. ಕೃಷ್ಣಮೂರ್ತಿ ಹಾಗೂ ಚನ್ನಪಟ್ಟಣದ ಎಂ.ಜಿ. ರಸ್ತೆ ಸಮೀಪದ ನಿವಾಸಿ ನಾಗಾರ್ಜುನ (31) ಬಂಧಿತರು. ಮತ್ತೊಬ್ಬ ಆರೋಪಿ ಸಂದೀಪ್ ತಲೆಮರೆಸಿಕೊಂಡಿದ್ದಾರೆ.

ಬಂಧಿತರಿಂದ ₹10.98 ಲಕ್ಷ ನಗದು, ಹುಂಡೈ ಕಾರು, 2 ಟಿ.ವಿ. ಸೆಟ್ ಅಪ್ ಬಾಕ್ಸ್ಗಳು, 8 ಮೊಬೈಲ್ ಹಾಗೂ ಎಟಿಎಂ ಕಾರ್ಡ್ಗಳನ್ನು ವಶಕ್ಕೆ ಪಡೆಯಲಾಗಿದೆ. ಸೋಮವಾರ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತ ನೈಟ್ ರೈಡರ್ಸ್ ನಡುವಿನ ಪಂದ್ಯದ ವೇಳೆ ಈ ಆರೋಪಿಗಳು ಜನರಿಂದ ಹಣ ಸಂಗ್ರಹಿಸಿ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
IPL Betting four bookies arrested by Police in Ramnagara 10 lakhs cash, car and mobile phones seized.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm