ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm