ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm