ಬ್ರೇಕಿಂಗ್ ನ್ಯೂಸ್
13-10-21 04:33 pm Headline Karnataka News Network ಕ್ರೈಂ
ಯಾದಗಿರಿ, ಅ.13: ಕಾಮುಕ ವ್ಯಕ್ತಿಯೊಬ್ಬ ಮಹಿಳೆಯನ್ನು ಅತ್ಯಾಚಾರಕ್ಕೆ ಯತ್ನಿಸಿ, ಆಕೆ ವಿರೋಧಿಸಿದ ಕಾರಣಕ್ಕೆ ಜೀವಂತವಾಗಿ ಸುಟ್ಟು ಹಾಕಿದ ಘಟನೆ ಯಾದಗಿರಿ ಜಿಲ್ಲೆಯಲ್ಲಿ ನಡೆದಿದೆ.
ಗಂಗಪ್ಪ ಬಸಪ್ಪ ಎನ್ನುವಾತ ಆರೋಪಿಯಾಗಿದ್ದು ಸುರಪುರ ತಾಲೂಕಿನಲ್ಲಿ ಘಟನೆ ನಡೆದಿದೆ. ನಡುರಾತ್ರಿಯಲ್ಲಿ ಮಹಿಳೆ ಇದ್ದ ಮನೆಗೆ ನುಗ್ಗಿದ ಆರೋಪಿ, ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ಅತ್ಯಾಚಾರಕ್ಕೆ ವಿರೋಧಿಸಿದ ಕಾರಣಕ್ಕೆ ತನ್ನ ಬೈಕಿನಿಂದ ಪೆಟ್ರೋಲ್ ತೆಗೆದು ಆಕೆಯ ಮೇಲೆ ಎರಚಿದ್ದಾನೆ. ಆನಂತರ, ಜೀವಂತವಾಗಿ ಆಕೆಯ ಮೇಲೆ ಬೆಂಕಿ ಹಚ್ಚಿದ್ದಾನೆ.
ಮಹಿಳೆ 90 ಶೇಕಡಾ ಭಾಗ ಸುಟ್ಟು ಹೋಗಿದ್ದು, ಬೆಳಗ್ಗೆ ಮನೆ ತೆರೆಯದೇ ಇರುವಾಗಲೇ ಘಟನೆ ಬೆಳಕಿಗೆ ಬಂದಿತ್ತು. ಆನಂತರ ಆಕೆಯನ್ನು ಆಸ್ಪತ್ರೆಗೆ ಸೇರಿಸಿದ್ದು, ಅಲ್ಲಿ ಸಾವು ಕಂಡಿದ್ದಾಳೆ. ಯುವತಿಯ ಸೋದರಿ ನೀಡಿದ ದೂರಿನಂತೆ ಪೊಲೀಸರು ದೂರು ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ, ಅತ್ಯಂತ ಹೇಯ ಮತ್ತು ಅಮಾನುಷ ಘಟನೆ ನಡೆದಿದೆ. ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದ್ದು ಕಾನೂನು ಪ್ರಕಾರ ಶಿಕ್ಷೆ ವಿಧಿಸುತ್ತೇವೆ ಎಂದು ತಿಳಿಸಿದ್ದಾರೆ.
A man allegedly burnt alive a woman in the Yadgir district of Karnataka after she resisted a rape attempt by him earlier this week. The accused, identified as Gangappa Basappa, allegedly barged into the victim's house in Surpur taluk and attempted to rape her.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 04:31 pm
HK News Staffer
ದ್ರಾವಿಡ ನಾಡಿನ ಸಿಎಂ ಜೋಸೆಫ್ ವಿಜಯ್ ದಿಢೀರ್ ಕೊಲ್ಲೂ...
12-06-26 02:56 pm
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm