ಬ್ರೇಕಿಂಗ್ ನ್ಯೂಸ್
14-10-21 12:38 pm Mangaluru Correspondent ಕ್ರೈಂ
ಮಂಗಳೂರು, ಅ.14: ಕಚೇರಿಯಲ್ಲಿ ಸಹೋದ್ಯೋಗಿ ಯುವತಿ ಮೇಲೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಮೊಹಮ್ಮದ್ ಫಾರೂಕ್ (45) ನನ್ನು ಪಾಂಡೇಶ್ವರ ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.
19 ವರ್ಷದ ಯುವತಿ ಪಾಂಡೇಶ್ವರದ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕೆಲಸಕ್ಕಿದ್ದಳು. ಆಕೆಯನ್ನು ಲೈಂಗಿಕ ಕಿರುಕುಳ ನೀಡಲು ಯತ್ನಿಸಿ, ವಾಟ್ಸಪ್ ನಲ್ಲಿ ನಗ್ನ ಚಿತ್ರಗಳನ್ನು ಕಳುಹಿಸಿ, ತನ್ನೊಂದಿಗೆ ಸಹಕರಿಸುವಂತೆ ಒತ್ತಾಯ ಪಡಿಸುತ್ತಿದ್ದ. ಅಲ್ಲದೆ, ನಿನ್ನ ನಗ್ನ ಚಿತ್ರವನ್ನು ಕಳುಹಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ. ಇದಕ್ಕೆ ಸೊಪ್ಪು ಹಾಕದ ಯುವತಿ, ಆತನಿಂದ ದೂರವಿದ್ದಳು. ಈ ನಡುವೆ, ಕೆಲಸ ಮಾಡುತ್ತಿದ್ದ ಕಚೇರಿಯಲ್ಲಿ ಆಕೆಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಆನಂತರ, ಕೆಲಸವನ್ನೇ ಬಿಟ್ಟು ತೆರಳಿದ್ದ ಯುವತಿ ಎರಡು ದಿನಗಳ ಹಿಂದೆ ಅಧಿಕಾರಿ ವಿರುದ್ಧ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ ಪೊಲೀಸರು ಬುಧವಾರ ರಾತ್ರಿ ಮೊಹಮ್ಮದ್ ಫಾರೂಕ್ ನನ್ನು ಬಂಧಿಸಿದ್ದಾರೆ. ಆತನ ವಿರುದ್ಧ 354 ಎ, 364 ಡಿ ಮತ್ತು 506 ಸೆಕ್ಷನ್ ಪ್ರಕಾರ ಕೇಸು ದಾಖಲಾಗಿದೆ. ಕಿರುಕುಳಕ್ಕೀಡಾದ ಸಂತ್ರಸ್ತೆ ಮುಸ್ಲಿಂ ಯುವತಿಯಾಗಿದ್ದು ಕಾಂಟ್ರಾಕ್ಟ್ ನೆಲೆಯಲ್ಲಿ ಪಾಂಡೇಶ್ವರದ ನಿಗಮದ ಕಚೇರಿಯಲ್ಲಿ ಕೆಲಸಕ್ಕೆ ಸೇರಿದ್ದಳು.
Mangalore District Manager of DK district Minority Development Corporation has been arrested for sexual harassment. The arrested has been identified as Mohammed Farook (47). A 20-year-old girl was constantly sexually harassed. Based on her complaint the said Manager has been arrested by Mangalore Police.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm