ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm