ಬ್ರೇಕಿಂಗ್ ನ್ಯೂಸ್
14-10-21 09:58 pm Headline Karnataka News Network ಕ್ರೈಂ
ಕಾರವಾರ, ಅ.14: ಸಾಂಬಾರ್ ರುಚಿಯಾಗಿಲ್ಲ ಎಂದು ಹೇಳಿ 24 ವರ್ಷದ ಯುವಕನೊಬ್ಬ ತನ್ನ ತಾಯಿ ಮತ್ತು ತಂಗಿಯನ್ನು ಗುಂಡು ಹಾರಿಸಿ ಕೊಲೆಗೈದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕೂಡುಗೋಡು ಎಂಬಲ್ಲಿ ನಡೆದಿದೆ.
ಬುಧವಾರ ಸಂಜೆ ಘಟನೆ ನಡೆದಿದ್ದು ಆರೋಪಿಯನ್ನು ಇಂದು ಪೊಲೀಸರು ಬಂಧಿಸಿದ್ದಾರೆ. ಮಂಜುನಾಥ್ ತಾಯಿ ಪಾರ್ವತಿ ಹಸ್ಲಾರ್ (42) ಮತ್ತು ರಮ್ಯಾ ಹಸ್ಲಾರ್ (19) ಮೃತರು.
ಮಂಜುನಾಥ್ ಕುಡಿತದ ಚಟ ಹೊಂದಿದ್ದು ಕುಡಿದ ಮತ್ತಿನಲ್ಲಿ ಮನೆಗೆ ಬಂದು ಸಾಂಬಾರ್ ವಿಷಯದಲ್ಲಿ ತಾಯಿ ಜೊತೆ ರಂಪ ನಡೆಸಿದ್ದಾನೆ. ಸಾಂಬಾರ್ ರುಚಿಯಾಗಿಲ್ಲ ಎಂದು ವಾಗ್ವಾದ ನಡೆಸಿದ್ದು ಬಳಿಕ ತಾಯಿ, ತಂಗಿಗೆ ಲೋನ್ ಮಾಡಿ ಮೊಬೈಲ್ ತೆಗೆಸಿಕೊಡುವ ವಿಚಾರದಲ್ಲಿ ರಂಪ ಮಾಡಿದ್ದಾನೆ.
ಆದರೆ, ತಾಯಿ ಪಾರ್ವತಿ ತಾನು ಮೊಬೈಲ್ ತೆಗೆಸಿಕೊಡುತ್ತೇನೆಂದು ಯಾರಿಗೂ ಹೇಳಿಲ್ಲ. ನಿನಗೆ ಯಾರು ಹೇಳಿದ್ದು ಎಂದು ಮರು ಪ್ರಶ್ನೆ ಹಾಕಿದ್ದಾರೆ. ಇದರಿಂದ ಸಿಟ್ಟಿಗೆದ್ದ ಮಂಜುನಾಥ್ ಮನೆಯಲ್ಲಿದ್ದ ನಾಡ ಕೋವಿಯನ್ನು ಎತ್ತಿಕೊಂಡು ತಾಯಿ ತಲೆಗೆ ಗುಂಡಿಟ್ಟಿದ್ದಾನೆ. ಆನಂತರ ತಂಗಿಯ ಮೇಲೂ ಗುಂಡು ಹಾರಿಸಿದ್ದು ಇಬ್ಬರೂ ಮನೆಯಲ್ಲೇ ಸಾವು ಕಂಡಿದ್ದಾರೆ.
ಕೊಲೆ ಕೃತ್ಯ ನಡೆದ ಬಳಿಕ ಮಂಜುನಾಥ್ ತಂದೆ ಮನೆಗೆ ಆಗಮಿಸಿದ್ದು ವಿಷಯ ಬೆಳಕಿಗೆ ಬಂದಿದೆ. ತಂದೆ ಬಳಿಕ ಪೊಲೀಸರಿಗೆ ದೂರು ನೀಡಿದ್ದಾರೆ. ಮಂಜುನಾಥ್ ಸ್ಥಳದಿಂದ ಪರಾರಿಯಾಗಿದ್ದ. ಇಂದು ಆತನನ್ನು ಬಂಧಿಸಲಾಗಿದೆ.
A youth shot his mother and sister dead on Thursday apparently for not cooking tasty sambar at Kodagodu in Karnataka's Uttara Kannada district. The incident took place on Wednesday and the accused, Manjunath Haslar (24), was arrested on Thursday. The deceased have been identified as Manjunath's mother Parvathi Narayana Haslar (42) and sister Ramya Narayana Haslar (19).
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm