ಬ್ರೇಕಿಂಗ್ ನ್ಯೂಸ್
15-10-21 09:36 pm Headline Karnataka News Network ಕ್ರೈಂ
ಮಡಿಕೇರಿ, ಅ.15: ಅಡಿಕೆ ವಿಚಾರದಲ್ಲಿ ಅಣ್ಣ - ತಮ್ಮಂದಿರ ನಡುವೆ ಗಲಾಟೆ ನಡೆದು ಇಬ್ಬರ ಅಂತ್ಯದಲ್ಲಿ ಅವಸಾನ ಆಗಿದೆ. ವ್ಯಕ್ತಿಯೊಬ್ಬ ಗುಂಡು ಹಾರಿಸಿ ತನ್ನ ಚಿಕ್ಕಮ್ಮನ ಮಗನನ್ನು ಕೊಲೆಗೈದಿದ್ದಲ್ಲದೆ, ಆನಂತರ ತಾನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲ್ಲೂಕಿನ ಕಿರಗೂರಿನಲ್ಲಿ ಘಟನೆ ನಡೆದಿದೆ. ಕಿರಗೂರು ಗ್ರಾಮದ ಮಧು (42) ಗುಂಡೇಟು ತಗಲಿ ಮೃತಪಟ್ಟಿದ್ದು ಸಾಗರ್ ಪತ್ನಿ ಯಶೋಧ(50) ಸ್ಥಿತಿ ಗಂಭೀರವಾಗಿದೆ.


ಸಾಗರ್ ಸೋಮಯ್ಯ(55) ದುಷ್ಕೃತ್ಯ ಎಸಗಿದ ಆರೋಪಿಯಾಗಿದ್ದು ಬಳಿಕ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಲೆಯಾದ ಮಧು, ಆರೋಪಿ ಸಾಗರ್ ಎಂಬಾತನ ಚಿಕ್ಕಮ್ಮನ ಮಗನಾಗಿದ್ದು ಇವರ ನಡುವೆ ಅಡಿಕೆ ಬೆಳೆಯ ವಿಚಾರದಲ್ಲಿ ಗಲಾಟೆ ನಡೆದಿದೆ. ಈ ವೇಳೆ ಮಧುಗೆ ಸಾಗರ್ ನಾಡ ಕೋವಿಯಿಂದ ಗುಂಡು ಹಾರಿಸಿದ್ದು ಮಧು ಸ್ಥಳದಲ್ಲೇ ಸಾವು ಕಂಡಿದ್ದಾನೆ.
ಗಲಾಟೆ ತಡೆಯಲು ಹೋದ ಸಾಗರ್ ಪತ್ನಿಗೂ ಗುಂಡೇಟು ಬಿದ್ದಿದ್ದು ಗಂಭೀರ ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಗೋಣಿಕೊಪ್ಪಲು ವೃತ್ತ ನಿರೀಕ್ಷಕ ಜಯರಾಂ ಹಾಗು ತಂಡ ಭೇಟಿ ನೀಡಿದ್ದು ಪರಿಶೀಲನೆ ನಡೆಸಿದ್ದಾರೆ.
Arecanut Fight lands in Murder of Cousin Brother in Madikeri, Jumps into the lake after the shootout. The deceased has been identified as Madhu (42). Sagar Sommayya (55) jumped into the river after Shooting his cousin brother by Gun. The Incident took place in Kiraguru.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm