ಬ್ರೇಕಿಂಗ್ ನ್ಯೂಸ್
16-10-21 04:35 pm Bengaluru Correspondent ಕ್ರೈಂ
ಚಿಕ್ಕಬಳ್ಳಾಪುರ, ಅ.16: ಮಹಿಳೆಯೊಬ್ಬರು ದಸರಾ ಹಬ್ಬದ ಪ್ರಯುಕ್ತ ದೇವಸ್ಥಾನಕ್ಕೆ ತೆರಳಿ ರಾತ್ರಿ ಮನೆಗೆ ವಾಪಸ್ ಬರುತ್ತಿದ್ದಂತೆ ಇಬ್ಬರು ಸೇರಿ ಚಾಕುವಿನಿಂದ ಕತ್ತು ಸೀಳಿ ಭೀಕರವಾಗಿ ಕೊಲೆಗೈದ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ.
ಧರ್ಮಛತ್ರ ರಸ್ತೆಯಲ್ಲಿ ಶುಕ್ರವಾರ ರಾತ್ರಿ 9.30ರ ಸುಮಾರಿಗೆ ಘಟನೆ ನಡೆದಿದೆ. ಧರ್ಮಛತ್ರ ರಸ್ತೆಯ ನಿವಾಸಿ 55 ವರ್ಷದ ನಳಿನಿ ಕೊಲೆಯಾದವರು. ಕೃತ್ಯದ ವೇಳೆ ಚೀರಾಡುವ ಶಬ್ದ ಕೇಳಿ ಓಡಿಬಂದ ಸ್ಥಳೀಯರು ಇಬ್ಬರು ಕೊಲೆಗಡುಕರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.
ಕೃತ್ಯಕ್ಕೆ ಕುಟುಂಬದ ಒಳಗಿನ ಆಸ್ತಿ ವಿವಾದವೇ ಕಾರಣ ಎನ್ನಲಾಗಿದೆ. ಆಕೆಯ ಮಗನೇ ಸುಪಾರಿ ನೀಡಿ ತಾಯಿಯನ್ನು ಕೊಲೆ ನಡೆಸಿದ್ದಾನೆ ಎಂಬ ಅನುಮಾನ ಕೇಳಿಬಂದಿದೆ. ಕೊಲೆ ನಡೆಸಿರುವ ಆಂಧ್ರಪ್ರದೇಶದ ವಿಜಯವಾಡ ಮೂಲದ ಹರಿ ಹಾಗೂ ಮುಖೇಶ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಗೆ ನಳಿನಿ ಹಾಗೂ ಆಕೆಯ ಮಕ್ಕಳ ನಡುವಿನ ಆಸ್ತಿ ವಿವಾದವೇ ಕಾರಣ ಎನ್ನಲಾಗುತ್ತಿದೆ. ಆಕೆಯ ಮಗ ಬದ್ರಿ ಬಗ್ಗೆ ಅನುಮಾನ ಕೇಳಿಬಂದಿದೆ.
In a horrifying incident, a woman was allegedly murdered by contractual killers her son had hired in Chikkaballapura district, police sources said on Saturday.According to the police, the incident took place when the victim, Nalini, returned to her residence after attending puja on Friday night at 9.30 p.m. The two contractual killers barged into her house as soon as Nalini opened the door and attacked her with a knife. Nalini screamed for help and resisted the killers, but in vain.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm