ಬ್ರೇಕಿಂಗ್ ನ್ಯೂಸ್
17-10-21 03:26 pm Mangaluru Correspondent ಕ್ರೈಂ
ಮಂಗಳೂರು, ಅ.17: ನಗರ ಹೊರವಲಯದ ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಯಾರೋ ಕಿಡಿಗೇಡಿಗಳು ದೈವಸ್ಥಾನದ ಬಾಗಿಲು ಒಡೆದು ನುಗ್ಗಿದ್ದು ಕಳವಿಗೆ ಯತ್ನಿಸಿದ್ದಾರೆ. ಕಾಣಿಕೆ ಡಬ್ಬಿ ಒಡೆದು ಹಣ ಇದೆಯೇ ಎಂದು ತಡಕಾಡಿದ್ದಾರೆ. ಅಲ್ಲದೆ, ದೈವಸ್ಥಾನದ ಅಂಗಣದಲ್ಲಿದ್ದ ನಂದಿ ವಿಗ್ರಹ ಮತ್ತು ನಾಗನ ಕಲ್ಲಿಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ. ಒಳಗಿದ್ದ ಇನ್ನಿತರ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ.
ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸುವ ಉದ್ದೇಶದಿಂದಲೇ ಹಾನಿ ಮಾಡಿರುವಂತೆ ಕಂಡುಬಂದಿದೆ. ದೈವಸ್ಥಾನದ ಬಾಗಿಲು ಒಡೆದು ಹಾಕಿದ್ದು ಹಾನಿ ಮಾಡಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಭಕ್ತರು ಕೃತ್ಯ ಗಮನಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ, ಇದೇ ರೀತಿ ಮಂಗಳೂರು ನಗರ ಆಸುಪಾಸಿನಲ್ಲಿ ದೈವಸ್ಥಾನದ ಅಪವಿತ್ರಗೊಳಿಸಿದ ಕೃತ್ಯಗಳು ನಡೆದಿದ್ದವು. ಉಳ್ಳಾಲದಲ್ಲಿ ಇಬ್ಬರನ್ನು ಬಂಧಿಸಿದ್ದು ಬಿಟ್ಟರೆ ಬೇರೆ ಬೇರೆ ಕಡೆ ನಡೆದಿರುವ ಕೃತ್ಯಗಳ ಆರೋಪಿಗಳ ಪತ್ತೆ ಆಗಿಲ್ಲ..
Miscreants damaged the Baikampady Karkera Moolasthana Jarandaya Daivastana and Naga Brahma Peeta, reportedly late night on Saturday October 16. Many incidents of vandalizing religious places are taking place in and around the city of late. This hurts the sentiments of people belonging to respective religion.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm