ಬ್ರೇಕಿಂಗ್ ನ್ಯೂಸ್
17-10-21 03:26 pm Mangaluru Correspondent ಕ್ರೈಂ
ಮಂಗಳೂರು, ಅ.17: ನಗರ ಹೊರವಲಯದ ಬೈಕಂಪಾಡಿಯ ಕರ್ಕೇರ ಮೂಲಸ್ಥಾನ ಜಾರಂದಾಯ ದೈವಸ್ಥಾನ ಮತ್ತು ನಾಗಬ್ರಹ್ಮ ಪೀಠಕ್ಕೆ ದುಷ್ಕರ್ಮಿಗಳು ಹಾನಿಗೈದ ಘಟನೆ ಶನಿವಾರ ರಾತ್ರಿ ನಡೆದಿದೆ.
ಯಾರೋ ಕಿಡಿಗೇಡಿಗಳು ದೈವಸ್ಥಾನದ ಬಾಗಿಲು ಒಡೆದು ನುಗ್ಗಿದ್ದು ಕಳವಿಗೆ ಯತ್ನಿಸಿದ್ದಾರೆ. ಕಾಣಿಕೆ ಡಬ್ಬಿ ಒಡೆದು ಹಣ ಇದೆಯೇ ಎಂದು ತಡಕಾಡಿದ್ದಾರೆ. ಅಲ್ಲದೆ, ದೈವಸ್ಥಾನದ ಅಂಗಣದಲ್ಲಿದ್ದ ನಂದಿ ವಿಗ್ರಹ ಮತ್ತು ನಾಗನ ಕಲ್ಲಿಗೆ ಕಲ್ಲೆಸೆದು ಹಾನಿ ಮಾಡಿದ್ದಾರೆ. ಒಳಗಿದ್ದ ಇನ್ನಿತರ ವಸ್ತುಗಳನ್ನು ಹೊರಗೆ ಎಸೆದಿದ್ದಾರೆ.
ಧಾರ್ಮಿಕ ಕೇಂದ್ರವನ್ನು ಅಪವಿತ್ರಗೊಳಿಸುವ ಉದ್ದೇಶದಿಂದಲೇ ಹಾನಿ ಮಾಡಿರುವಂತೆ ಕಂಡುಬಂದಿದೆ. ದೈವಸ್ಥಾನದ ಬಾಗಿಲು ಒಡೆದು ಹಾಕಿದ್ದು ಹಾನಿ ಮಾಡಿದ್ದಾರೆ. ಇಂದು ಬೆಳಗ್ಗೆ ಸ್ಥಳೀಯ ಭಕ್ತರು ಕೃತ್ಯ ಗಮನಿಸಿದ್ದು ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಪಣಂಬೂರು ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಬಗ್ಗೆ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದು ಕಿಡಿಗೇಡಿಗಳ ಬಂಧನಕ್ಕೆ ಒತ್ತಾಯಿಸಿದ್ದಾರೆ.
ನಾಲ್ಕು ತಿಂಗಳ ಹಿಂದೆ, ಇದೇ ರೀತಿ ಮಂಗಳೂರು ನಗರ ಆಸುಪಾಸಿನಲ್ಲಿ ದೈವಸ್ಥಾನದ ಅಪವಿತ್ರಗೊಳಿಸಿದ ಕೃತ್ಯಗಳು ನಡೆದಿದ್ದವು. ಉಳ್ಳಾಲದಲ್ಲಿ ಇಬ್ಬರನ್ನು ಬಂಧಿಸಿದ್ದು ಬಿಟ್ಟರೆ ಬೇರೆ ಬೇರೆ ಕಡೆ ನಡೆದಿರುವ ಕೃತ್ಯಗಳ ಆರೋಪಿಗಳ ಪತ್ತೆ ಆಗಿಲ್ಲ..
Miscreants damaged the Baikampady Karkera Moolasthana Jarandaya Daivastana and Naga Brahma Peeta, reportedly late night on Saturday October 16. Many incidents of vandalizing religious places are taking place in and around the city of late. This hurts the sentiments of people belonging to respective religion.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
23-08-25 04:58 pm
HK News Desk
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
ಚಿತ್ರನಟಿ ಆರೋಪ ಬೆನ್ನಲ್ಲೇ ಮಂಗಳಮುಖಿಯಿಂದಲೂ ದೂರು,...
22-08-25 01:11 pm
23-08-25 10:22 pm
Mangalore Correspondent
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
Mask Man Dharmasthala, Arrest, SIT: ಧರ್ಮಸ್ಥಳ...
23-08-25 03:04 pm
23-08-25 10:49 pm
Mangalore Correspondent
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am
ಕ್ಲಾಸ್ ನಲ್ಲಿ ಹೊಡೆದಿದ್ದಕ್ಕೆ ಶಿಕ್ಷಕನ ಮೇಲೆ 9ನೇ ತ...
22-08-25 09:57 pm
Lucky Scheme, Shine Enterprises, Arrest, Mang...
22-08-25 09:17 pm