ಬ್ರೇಕಿಂಗ್ ನ್ಯೂಸ್
11-09-20 02:04 pm Chikmaglur Correspondent ಕ್ರೈಂ
ಚಿಕ್ಕಮಗಳೂರು ಸಪ್ಟೆಂಬರ್ 11: ಪಾಪಿ ತಂದೆ ಒಬ್ಬ ಮಗುವನ್ನು ನೀರಿನ ಬಕೆಟ್ ನಲ್ಲಿ ಮುಳುಗಿಸಿ ಕೊಂದ ಧಾರುಣ ಘಟನೆ ಚಿಕ್ಕಮಂಗಳೂರಿನಲ್ಲಿ ನಡೆದಿದೆ. ಕಡೂರಿನಲ್ಲಿ ಈ ಘಟನೆ ನಡೆದಿದ್ದು, 8 ತಿಂಗಳ ಹೆಣ್ಣು ಮಗುವನ್ನು ಬಕೆಟ್ ನಲ್ಲಿ ಮುಳುಗಿಸಿ ಕೊಲೆ ಮಾಡಲಾಗಿದೆ.
ಕಡೂರಿನ ದೊಡ್ಡಪೇಟೆ ಬಡಾವಣೆಯ ವಕೀಲ ಉಮಾಶಂಕರ್ ಎಂಬಾತ ಮಗುವನ್ನು ಕೊಂದ ಕಟುಕ ತಂದೆ. ಈ ನೀಚ ಹೆಣ್ಣು ಮಗು ಎಂಬ ಕಾರಣಕ್ಕೆ ಕಂದಮ್ಮನನ್ನು ಕೊಲೆ ಮಾಡಿದ್ದಾನೆ ಎಂದು ಹೇಳಲಾಗಿದೆ.
ಗಂಡನೇ ಮಗುವಿನ ಕೊಲೆಗಾರನೆಂದು ಆರೋಪಿಸಿರೋ ಪತ್ನಿ ಕಡೂರು ಠಾಣೆಯಲ್ಲಿ ದೂರು ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಕಡೂರು ಪೊಲೀಸರಿಂದ ಆರೋಪಿ ಉಮಾಶಂಕರ್ ಬಂಧಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am