ಬ್ರೇಕಿಂಗ್ ನ್ಯೂಸ್
20-10-21 05:38 pm Bengaluru Correspondent ಕ್ರೈಂ
ಬೆಂಗಳೂರು, ಅ.20: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವನ್ನು ಬೆಂಗಳೂರು ಕ್ರೈಮ್ ಬ್ರಾಂಚ್ ಪೊಲೀಸರು ಭೇದಿಸಿದ್ದು, 27 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಹಲವರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಬರೋಬ್ಬರಿ 78 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನಲ್ಲಿ ಹೊಟೇಲ್ ಒಂದರಲ್ಲಿ ಕುಳಿತು ಆನ್ ಲೈನ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಇತ್ತೀಚೆಗೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತಾ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಭಾರೀ ಮೊತ್ತದ ಬೆಟ್ಟಿಂಗ್ ನಡೆದಿತ್ತು. ಇದೇ ವೇಳೆ, ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕೇರಳದ ತೃಶೂರು ಮೂಲದ ಗೋಕುಲ್, ಕಿರಣ್ ಮತ್ತು ಸಜೀವ್ ಎಂಬವರನ್ನು ಬಂಧಿಸಲಾಗಿದೆ. ಅಲ್ಲದೆ, ಚೆನ್ನೈ ಮೂಲದ ಸೂರ್ಯ ಮತ್ತು ಕಪಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವರು ಬೆಟ್ಟಿಂಗ್ ಜಾಲದಲ್ಲಿ ಹಣ ತೊಡಗಿಸಿದ್ದರು. ಹೊಟೇಲ್ ಮೇಲೆ ದಾಳಿ ನಡೆಸಿದ ಪೊಲೀಸರು ಬೆಟ್ಟಿಂಗ್ ಜಾಲದಲ್ಲಿ ತೊಡಗಿಸಿದ್ದ ಲ್ಯಾಪ್ ಟಾಪ್, ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಬಾಣಸವಾಡಿಯಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎರಡು ವಾರಗಳ ಹಿಂದೆ ದೆಹಲಿಯಲ್ಲಿ ಇಬ್ಬರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದರು. ಆ ತಂಡಕ್ಕೂ ಇಲ್ಲಿನ ತಂಡಕ್ಕೂ ಲಿಂಕ್ ಇದೆಯಾ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.
Bengaluru Central Crime Branch (CCB) police have booked a total of 20 cricket betting cases and seized Rs 78 lakh, and arrested 27 accused in the recently concluded Indian Premier League match.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
02-11-25 11:12 pm
HK News Desk
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm