ಬ್ರೇಕಿಂಗ್ ನ್ಯೂಸ್
20-10-21 05:38 pm Bengaluru Correspondent ಕ್ರೈಂ
ಬೆಂಗಳೂರು, ಅ.20: ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ನಡೆಸುತ್ತಿದ್ದ ಜಾಲವನ್ನು ಬೆಂಗಳೂರು ಕ್ರೈಮ್ ಬ್ರಾಂಚ್ ಪೊಲೀಸರು ಭೇದಿಸಿದ್ದು, 27 ಮಂದಿಯನ್ನು ಬಂಧಿಸಿದ್ದಾರೆ. ಕೇರಳ ಮೂಲದ ಹಲವರನ್ನು ಬಂಧಿಸಲಾಗಿದ್ದು, ಬಂಧಿತರಿಂದ ಬರೋಬ್ಬರಿ 78 ಲಕ್ಷ ರೂಪಾಯಿ ನಗದನ್ನು ವಶಕ್ಕೆ ಪಡೆಯಲಾಗಿದೆ.
ಬೆಂಗಳೂರಿನಲ್ಲಿ ಹೊಟೇಲ್ ಒಂದರಲ್ಲಿ ಕುಳಿತು ಆನ್ ಲೈನ್ ಬೆಟ್ಟಿಂಗ್ ನಡೆಸಲಾಗುತ್ತಿತ್ತು. ಇತ್ತೀಚೆಗೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಕೊಲ್ಕತಾ ನೈಟ್ ರೈಡರ್ಸ್ ನಡುವಿನ ಫೈನಲ್ ಪಂದ್ಯದಲ್ಲಿ ಭಾರೀ ಮೊತ್ತದ ಬೆಟ್ಟಿಂಗ್ ನಡೆದಿತ್ತು. ಇದೇ ವೇಳೆ, ಪೊಲೀಸರು ದಾಳಿ ನಡೆಸಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ.
ಕೇರಳದ ತೃಶೂರು ಮೂಲದ ಗೋಕುಲ್, ಕಿರಣ್ ಮತ್ತು ಸಜೀವ್ ಎಂಬವರನ್ನು ಬಂಧಿಸಲಾಗಿದೆ. ಅಲ್ಲದೆ, ಚೆನ್ನೈ ಮೂಲದ ಸೂರ್ಯ ಮತ್ತು ಕಪಿಲ್ ಎಂಬವರನ್ನು ಪೊಲೀಸರು ಬಂಧಿಸಿದ್ದಾರೆ. ಗೋವಾ, ಮಹಾರಾಷ್ಟ್ರ ಮತ್ತು ಕರ್ನಾಟಕದ ಹಲವರು ಬೆಟ್ಟಿಂಗ್ ಜಾಲದಲ್ಲಿ ಹಣ ತೊಡಗಿಸಿದ್ದರು. ಹೊಟೇಲ್ ಮೇಲೆ ದಾಳಿ ನಡೆಸಿದ ಪೊಲೀಸರು ಬೆಟ್ಟಿಂಗ್ ಜಾಲದಲ್ಲಿ ತೊಡಗಿಸಿದ್ದ ಲ್ಯಾಪ್ ಟಾಪ್, ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಪ್ರಕರಣ ಸಂಬಂಧಿಸಿ ಪ್ರತ್ಯೇಕ ಎಫ್ಐಆರ್ ದಾಖಲಾಗಿದ್ದು, ಬಾಣಸವಾಡಿಯಲ್ಲಿ ಹಲವರನ್ನು ವಶಕ್ಕೆ ಪಡೆದಿದ್ದಾರೆ. ಎರಡು ವಾರಗಳ ಹಿಂದೆ ದೆಹಲಿಯಲ್ಲಿ ಇಬ್ಬರು ಕ್ರಿಕೆಟ್ ಬೆಟ್ಟಿಂಗ್ ಬುಕ್ಕಿಗಳನ್ನು ಪೊಲೀಸರು ಬಂಧಿಸಿದ್ದರು. ಆ ತಂಡಕ್ಕೂ ಇಲ್ಲಿನ ತಂಡಕ್ಕೂ ಲಿಂಕ್ ಇದೆಯಾ ಅನ್ನೋದ್ರ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ.
Bengaluru Central Crime Branch (CCB) police have booked a total of 20 cricket betting cases and seized Rs 78 lakh, and arrested 27 accused in the recently concluded Indian Premier League match.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm