ಬ್ರೇಕಿಂಗ್ ನ್ಯೂಸ್
22-10-21 08:21 pm Mangalore Reporter ಕ್ರೈಂ
ಮಂಗಳೂರು, ಅ.22: ಬೈಕಂಪಾಡಿಯ ಕರ್ಕೇರ ಮೂಲಸ್ಥಾನ, ಜಾರಂದಾಯ ದೈವಸ್ಥಾನ ಮತ್ತು ನಾಗನ ಕಲ್ಲು, ನಂದಿ ವಿಗ್ರಹಕ್ಕೆ ಹಾನಿಗೈದ ಪ್ರಕರಣಕ್ಕೆ ಸಂಬಂಧಿಸಿ ಪಣಂಬೂರು ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.
ಕುಳಾಯಿ ನಿವಾಸಿ ಲೋಹಿತಾಶ್ವ(32) ಎಂಬಾತ ಬಂಧಿತ. ಕರ್ಕೇರ ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಇರುವುದನ್ನು ತಿಳಿದು ಕದಿಯಲು ಹೋಗಿದ್ದ. ಆದರೆ, ಅ.16ರಂದು ರಾತ್ರಿ ಬೀಗ ಒಡೆದು ಗರ್ಭಗುಡಿಯಲ್ಲಿ ನೋಡಿದಾಗ, ಯಾವುದೇ ಬೆಳ್ಳಿ, ಬಂಗಾರ ಲಭಿಸಿರಲಿಲ್ಲ. ಆನಂತರ ಕಾಣಿಕೆ ಡಬ್ಬಿಯನ್ನೂ ಒಡೆದು ತಡಕಾಡಿದ್ದಾನೆ. ಸ್ವಲ್ಪ ದುಡ್ಡಷ್ಟೇ ಸಿಕ್ಕಿತ್ತು. ಇದರಿಂದ ಹತಾಶೆಗೊಂಡ ಖದೀಮ, ಅಲ್ಲಿದ್ದ ನಾಗನ ಕಲ್ಲು ಮತ್ತು ನಂದಿ ವಿಗ್ರಹವನ್ನು ಭಗ್ನಗೊಳಿಸುವ ಯತ್ನ ಮಾಡಿದ್ದ.

ಅಲ್ಲಿನ ಖಚಿತ ಮಾಹಿತಿಗಳನ್ನು ಆಧರಿಸಿ, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರು, ದೈವಸ್ಥಾನದ ಕಮಿಟಿಯವರು ಪೂರಕ ಮಾಹಿತಿಗಳನ್ನು ನೀಡಿದ್ದರಿಂದ ಆರೋಪಿಯ ಪತ್ತೆ ಸುಲಭವಾಗಿದೆ. ದೈವಸ್ಥಾನವನ್ನು ತಿಂಗಳಿಗೊಮ್ಮೆ ತೆರೆಯುತ್ತಿದ್ದಾಗ ಅಲ್ಲಿಗೆ ಬಂದು ನೋಡುತ್ತಿದ್ದ. ಹೀಗಾಗಿ ಅಲ್ಲಿ ಬೆಳ್ಳಿ ಮತ್ತು ಬಂಗಾರ ಇರುವುದನ್ನು ಕಂಡುಕೊಂಡು ಕಳ್ಳತನಕ್ಕೆ ಮುಂದಾಗಿದ್ದ. ಆರೋಪಿಗೆ ಕ್ರಿಮಿನಲ್ ಹಿನ್ನೆಲೆ ಇದೆಯಾ ಅಥವಾ ಬೇರೆ ಕಡೆಯೂ ಇದೇ ರೀತಿ ಕಳ್ಳತನ ನಡೆಸಿದ್ದಾನೆಯೇ ಎನ್ನುವ ಬಗ್ಗೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
Police on Thursday arrested one man in connection with the theft attempt and damaging the idols at a temple in Baikampady Industrial Area. The arrested accused has been identified as Rohitashwa, a resident of Kulai here in the city. According to the police, the accused was working in Baikampady as a laborer for the last few years. He had reportedly attempted theft at a temple there believing he will get his hands on the gold, jewelry, and cash from the donation box.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm