ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm