ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm