ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 02:16 pm
HK News Staffer
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm