ಬ್ರೇಕಿಂಗ್ ನ್ಯೂಸ್
23-10-21 11:43 am Mangalore Reporter ಕ್ರೈಂ
ಮಂಗಳೂರು, ಅ.22 : ಕುಳೂರಿನ ಹೆದ್ದಾರಿ ಬದಿಯಲ್ಲೇ ಇರುವ ಕೋಟ್ಯಾನ್ ಕುಟುಂಬಸ್ಥರ ನಾಗನ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಧ್ವಂಸಗೊಳಿಸಲು ಪ್ರಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ.

ವಿಆರ್ ಎಲ್ ಲಾಜಿಸ್ಟಿಕ್ ಕಚೇರಿಯ ವಿರುದ್ಧ ದಿಕ್ಕಿನಲ್ಲಿರುವ ನಾಗನ ಕಟ್ಟೆಯ ಒಳಭಾಗಕ್ಕೆ ನುಗ್ಗಿರುವ ದುಷ್ಕರ್ಮಿಗಳು ನಾಗನ ಕಲ್ಲು ಮತ್ತು ಹಿತ್ತಾಳೆಯ ನಾಗನ ಜಿಡೆಯನ್ನು ಪುಡಿಗಟ್ಟಿದ್ದಾರೆ. ಎರಡು ದಿನಗಳ ನಡುವೆ ಘಟನೆ ನಡೆದಿದೆ ಎನ್ನಲಾಗುತ್ತಿದ್ದು ಕಾವೂರು ಪೊಲೀಸರು ಮತ್ತು ಬಜರಂಗದಳ ಪ್ರಮುಖರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ನಾಗನ ಕಟ್ಟೆಗೆ ಹಾನಿ ಎಸಗಿರುವ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಬೇಕೆಂದು ಬಜರಂಗದಳ ಆಗ್ರಹಿಸಿದೆ.

ನಾಲ್ಕು ದಿನಗಳ ಹಿಂದೆ ಬೈಕಂಪಾಡಿಯ ಜಾರಂದಾಯ ದೈವಸ್ಥಾನದಲ್ಲಿ ಇದೇ ರೀತಿಯ ಕಿಡಿಗೇಡಿ ಕೃತ್ಯ ನಡೆದಿತ್ತು. ಮಾನಸಿಕ ಅಸ್ವಸ್ಥ ವ್ಯಕ್ತಿ ಕೃತ್ಯ ಎಸಗಿರುವುದು ತಿಳಿದುಬಂದು ಲೋಹಿತಾಶ್ವ ಎಂಬ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಆತ ಅಲ್ಲಿಯೇ ಪರಿಸರದಲ್ಲಿ ರಸ್ತೆ ಬದಿ ಮಲಗುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ದೈವಸ್ಥಾನದಲ್ಲಿ ಬೆಳ್ಳಿ, ಬಂಗಾರ ಸಿಗದೆ ನಾಗನ ಕಲ್ಲು ಮತ್ತು ನಂದಿ ವಿಗ್ರಹಕ್ಕೆ ಹಾನಿ ಎಸಗಿದ್ದ.
Mangalore Miscreants vandalise Naga Katte near VRL office in Kulur. VHP demand immediate action and arrest of those miscreants.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm