ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
12-06-26 02:56 pm
HK News Staffer
ನಾಳೆ ಕೊಲ್ಲೂರು ದೇಗುಲಕ್ಕೆ ಸಿಎಂ ವಿಜಯ್ ಭೇಟಿ ; ಮಧ್...
11-06-26 06:37 pm
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm