ಬ್ರೇಕಿಂಗ್ ನ್ಯೂಸ್
24-10-21 02:24 pm Headline Karnataka News Network ಕ್ರೈಂ
ಹಾವೇರಿ, ಅ.24 : ನಿಧಿ ಆಸೆಗಾಗಿ ವೈದ್ಯನೊಬ್ಬ ಪತ್ನಿಯನ್ನೇ ಕೊಲೆ ಮಾಡಿದ್ದ ಪ್ರಕರಣವನ್ನು 9 ತಿಂಗಳ ಬಳಿಕ ಹೊನ್ನಾಳಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ.
ತಾಲೂಕಿನ ಬೆಳಗುತ್ತಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ಚನ್ನೇಶಪ್ಪನಿಗೆ 18 ವರ್ಷಗಳ ಹಿಂದೆ ಹಾವೇರಿ ಜಿಲ್ಲೆ ಹಿರೇಕೆರೂರಿನ ಚಂದ್ರಪ್ಪ ಎಂಬುವರ ಮಗಳು ಶಿಲ್ಪಾ ಅವರನ್ನು ಮದುವೆ ಮಾಡಲಾಗಿತ್ತು. ಮದುವೆ ವೇಳೆ 700 ಗ್ರಾಂ ಬಂಗಾರ, 1 ಕೆ.ಜಿ. ಬೆಳ್ಳಿ, 7 ಲಕ್ಷ ನಗದು ವರದಕ್ಷಿಣೆ ಕೊಟ್ಟು ಮದುವೆ ಮಾಡಿದ್ದರು.

ವೃತ್ತಿಯಲ್ಲಿ ವೈದ್ಯನಾಗಿದ್ದರೂ ಚನ್ನೇಶಪ್ಪನಿಗೆ ವಾಮಾಚಾರ, ಮಾಟ, ಮಂತ್ರದಲ್ಲಿ ನಂಬಿಕೆ ಇತ್ತು. ಮನೆಗೆ ಪೂಜಾರಿಗಳನ್ನು ಕರೆಸಿ ಪೂಜೆ ಮಾಡಿಸುತ್ತಿದ್ದ. ನಿಧಿ ಆಸೆಗಾಗಿ ಕೆಲ ಪೂಜಾರಿಗಳ ಮಾತು ಕೇಳಿ, ಫೆ.11ರಂದು ಪತ್ನಿಗೆ ಹೈಡೋಸ್ ಚುಚ್ಚುಮದ್ದು ನೀಡಿ ಕೊಲೆ ಮಾಡಿದ್ದ. ಇದೀಗ ಎಫ್ಎಸ್ಎಲ್ ವರದಿ ಬಂದಿದ್ದು, ಆರೋಪ ಸಾಬೀತಾದ ಹಿನ್ನೆಲೆ ನ್ಯಾಮತಿ ಪೊಲೀಸರು ಆರೋಪಿಯನ್ನು ಬಂಧಿಸಿ ದಾವಣಗೆರೆ ಕಾರಾಗೃಹದಲ್ಲಿರಿಸಿ ಕಾನೂನು ಪ್ರಕ್ರಿಯೆ ಕೈಗೊಂಡಿದ್ದಾರೆ.
ಬಂಧಿತ ಆರೋಪಿ ವೈದ್ಯ ಡಾ.ಚನ್ನೇಶಪ್ಪ 38 ಎಕರೆ ಜಮೀನು ಹೊಂದಿದ್ದ. ಶ್ರೀಮಂತನಾಗಿದ್ದ ಆತ ಕುಡಿತ, ಕ್ಯಾಸಿನೋ, ಜೂಜಾಟದ ಚಟಕ್ಕೆ ಬಿದ್ದು ಹಣ ಕಳಕೊಂಡಿದ್ದ. ಪದೇ ಪದೆ ಪತ್ನಿ ಶಿಲ್ಪಾಗೆ ತವರು ಮನೆಯಿಂದ ಹಣ ತರುವಂತೆ ಪೀಡಿಸುತ್ತಿದ್ದ. ನಿಧಿ ಸಿಗುತ್ತದೆಂಬ ಆಸೆಯಲ್ಲಿ ರಾತ್ರೋರಾತ್ರಿ ತನ್ನ ಮನೆಯಲ್ಲೇ ಪೂಜೆ ಮಾಡಿಸುತ್ತಿದ್ದ. ಕೆಲ ಪೂಜಾರಿಗಳು ನಿಧಿಗಾಗಿ ಬಲಿ ಬೇಕಾಗಿರುವುದಾಗಿ ಹೇಳಿದ್ದರಿಂದ, ಪತ್ನಿ ಶಿಲ್ಪಾಳನ್ನೇ ಬಲಿ ನೀಡಿದ್ದಾನೆಂದು ಮೃತಳ ಪೋಷಕರು ಆರೋಪಿಸಿದ್ದಾರೆ.
Haveri Husband desires for Tressure and wealth kills his wife witchcraft suspected. Cops of arrested the accused husband after nine month of crime.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm