ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm