ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm