ಬ್ರೇಕಿಂಗ್ ನ್ಯೂಸ್
26-10-21 10:18 pm Mangaluru Correspondent ಕ್ರೈಂ
ಮಂಗಳೂರು, ಅ.26 : ಮುಸ್ಲಿಮ್ ಯುವಕನೊಬ್ಬ ತನ್ನನ್ನು ಹಿಂದುವೆಂದು ನಂಬಿಸಿ ಯುವತಿಯನ್ನು ಪ್ರೀತಿಸುವ ನಾಟಕವಾಡಿ ಅತ್ಯಾಚಾರ ಎಸಗಿ ಬ್ಲಾಕ್ಮೇಲ್ ನಡೆಸಿರುವ ಕೃತ್ಯದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಕರಣ ಸಂಬಂಧಿಸಿ ಪೊಲೀಸರು ಕಿನ್ನಿಗೋಳಿ ನಿವಾಸಿ ಇಬ್ರಾಹಿಂ ಅಲಿಯಾಸ್ ಮುನ್ನ ಎಂಬಾತನನ್ನು ಬಂಧಿಸಿದ್ದಾರೆ. ಇಬ್ರಾಹಿಂ ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿ ಹೊಂದಿದ್ದು, ವರ್ಷದ ಹಿಂದೆ ಅಲ್ಲಿಗೆ ಬಂದಿದ್ದ ಯುವತಿ ಸಿಮ್ ಮತ್ತು ಮೊಬೈಲ್ ಬಗ್ಗೆ ವಿಚಾರಿಸಿದ್ದಳು. ಆನಂತರ, ಆಕೆಯ ನಂಬರ್ ಪಡೆದು ಯುವಕ ಸ್ನೇಹ ಬೆಳೆಸಿದ್ದು ತನ್ನನ್ನು ಹಿಂದುವೆಂದು ಹೇಳಿ ನಂಬಿಸಿದ್ದಾನೆ.
ಆನಂತರ, ಪ್ರೀತಿಯ ಹೆಸರಲ್ಲಿ ಸ್ನೇಹ ಬೆಳೆಸಿ, ಅತ್ಯಾಚಾರ ಎಸಗಿದ್ದಲ್ಲದೆ, ಆಕೆಯ ಫೋಟೋ ತೆಗೆದು ಬ್ಲಾಕ್ಮೇಲ್ ನಡೆಸಿದ್ದಾನೆ. ಪದೇ ಪದೇ ಫೋಟೋ ಮುಂದಿಟ್ಟು ಬ್ಲಾಕ್ಮೇಲ್ ಮಾಡಿ, ಆಕೆಯನ್ನು ಬಳಸಿಕೊಂಡಿದ್ದಾನೆ. ಇತ್ತೀಚೆಗೆ, ಯುವತಿಗೆ ಈತನ ನಿಜ ಬಣ್ಣ ಗೊತ್ತಾಗಿದ್ದು, ಪ್ರಶ್ನೆ ಮಾಡಿದ್ದಕ್ಕೆ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಸಂಘಟನೆಯೊಂದರ ಕಾರ್ಯಕರ್ತರಿಗೆ ತಿಳಿಸಿ, ಪೊಲೀಸ್ ದೂರು ನೀಡಿದ್ದಾಳೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
Mangalore Muslim Man dupes Girl as Hindu blackmails her of private photos arrested by cops. The arrested has been identified as Ibrahim Munna from Kinnigoli. He cheated of loving her and then blackmaiking her with intimate photos the girl later realised that he was Muslim.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 05:20 pm
Mangalore Correspondent
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm