ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.
ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
23-08-25 10:40 pm
Bangalore Correspondent
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
Tumkur School, Compound News, Student: ಸ್ಕೂಲ್...
22-08-25 12:29 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:00 pm
HK News Desk
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm
Dharmasthala Mask Man Arrest, SIT: ಧರ್ಮಸ್ಥಳ ಪ...
23-08-25 11:11 am