ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
31-03-26 10:13 am
HK News Staffer
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
RCB ಗೆಲುವಿಗೆ ರಕ್ತದಾನ ಅಭಿಯಾನ ; ಚಿನ್ನಸ್ವಾಮಿ ಉದ್...
28-03-26 08:39 pm
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
31-03-26 11:00 pm
HK News Staffer
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
ಗಲ್ಫ್ ಯುದ್ಧ ಎಫೆಕ್ಟ್ ; ಡಾಲರ್ ಮುಂದೆ ರುಪಾಯಿ ಮಹಾಪ...
30-03-26 10:31 pm
ಹರ್ಮುಜ್ ಜಲಸಂಧಿಯಲ್ಲಿ ಇರಾನ್ ಟೋಲ್ ಬೂತ್ ; ಶುಲ್ಕ ಕ...
28-03-26 04:06 pm
31-03-26 10:06 pm
HK News Desk
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
ಮಂಗಳೂರು ಬಂದರಿಗೆ ಬರಲಿದೆ ಮತ್ತೆರಡು ಎಲ್ಪಿಜಿ ಹೊತ್ತ...
30-03-26 11:13 pm
31-03-26 11:11 am
HK News Staffer
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm
ಟ್ಯಾಬ್ಲೆಟ್ ಆರಿಫ್ ಹತ್ಯೆ ; ಟೋಪಿ ನೌಫಾಲ್ ಸಾವನ್ನ ಸ...
29-03-26 10:22 pm
ಅರ್ಕುಳ ಬಳಿ ಹೆದ್ದಾರಿಯಲ್ಲಿ ಹಾಲಿನ ಟ್ಯಾಂಕರ್ ಗೆ ಹಿ...
29-03-26 07:49 pm