ಬ್ರೇಕಿಂಗ್ ನ್ಯೂಸ್
28-10-21 03:49 pm Mangaluru correspondent ಕ್ರೈಂ
ಉಡುಪಿ, ಅ.28: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆಪ್ತ, ಬೈಂದೂರು ತಾಲೂಕಿನ ಉಪ್ಪುಂದ ಮೂಲದ ಗುತ್ತಿಗೆದಾರ ಯು.ಬಿ ಶೆಟ್ಟಿ ಮನಯ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಉಪ್ಪುಂದದ ಮನೆಯ ಮನೆಗೆ ಒಂಬತ್ತು ಮಂದಿ ಅಧಿಕಾರಿಗಳು ದಾಳಿ ನಡೆಸಿದ್ದು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಉಪ್ಪುಂದ ಮೂಲದ ಯುಬಿ ಶೆಟ್ಟಿ ಧಾರವಾಡದಲ್ಲಿ ನೆಲೆಸಿದ್ದು, ಅಲ್ಲಿಯೇ ಗುತ್ತಿಗೆದಾರನಾಗಿದ್ದಾರೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಗುತ್ತಿಗೆ ವಹಿವಾಟಿನಲ್ಲಿ ನಷ್ಟ ಅನುಭವಿಸಿದ್ದರು. ಆನಂತರ, ಡಿಕೆ ಶಿವಕುಮಾರ್ ನೆರವಿನಲ್ಲಿ ಶೆಟ್ಟಿಯವರು ವ್ಯವಹಾರದಲ್ಲಿ ಮುನ್ನಡೆದಿದ್ದರು.

ವರ್ಷದ ಹಿಂದೆ ಬೈಂದೂರು ತಾಲೂಕಿನಲ್ಲಿ ಎರಡು ಶಾಲೆಗಳನ್ನು ಖರೀದಿಸಿದ್ದ ಯುಬಿ ಶೆಟ್ಟಿ, ಜೊತೆಗೆ ಮತ್ತೊಂದು ಶಾಲೆಯನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಿದ್ದರು. ಎಚ್ಎಮ್ಎಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯನ್ನು ಶೆಟ್ಟಿ ಖರೀದಿಸಿದ್ದರು. ಉಪ್ಪುಂದದಲ್ಲಿ ಬಂಗಲೆಯನ್ನೂ ಹೊಂದಿದ್ದಾರೆ. ಮೊದಲಿನಿಂದಲೂ ಶ್ರೀಮಂತರಾಗಿದ್ದ ಶೆಟ್ಟಿ ಆಬಳಿಕ ಉತ್ತರ ಕರ್ನಾಟಕದಲ್ಲಿ ಗುತ್ತಿಗೆದಾರನಾಗಿ ಹೆಸರು ಮಾಡಿದ್ದರು.
ಹೆತ್ತವರ ನಿಧನದ ಬಳಿಕ ಉಪ್ಪುಂದದ ಮನೆಯಲ್ಲಿ ಕೆಲವೊಮ್ಮೆ ಬಂದು ಉಳಿದುಕೊಳ್ಳುತ್ತಿದ್ದರು. ಸೋದರರು ಕೂಡ ಅದೇ ಮನೆಯಲ್ಲಿ ಉಳಿದುಕೊಂಡಿದ್ದರು. ಇದೀಗ ಆ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯಲ್ಲಿ ಡಿಕೆಶಿ ಪರವಾಗಿ ನಿಂತ ಕಾರಣವೋ ಏನೋ, ಐಟಿ ಅಧಿಕಾರಿಗಳ ಕಣ್ಣು ಇವರ ಮೇಲೆ ಬಿದ್ದಿದೆ.
Income tax raids Kpcc president DK Shivakumar aide U B Shetty house in Udupi.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm