ಬ್ರೇಕಿಂಗ್ ನ್ಯೂಸ್
04-11-21 04:42 pm Headline Karnataka News Desk ಕ್ರೈಂ
ನವದೆಹಲಿ, ನ.4: ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬಾತನನ್ನು ಬಂಧಿಸಿದ್ದು ಆತನಿಂದ 1.12 ಕೋಟಿ ರೂಪಾಯಿ ನಗದು ಜಪ್ತಿ ಮಾಡಿದ್ದಾರೆ.
ದೆಹಲಿಯ ಮೈದಾನ್ ಗರೀ ಪೊಲೀಸ್ ಠಾಣೆಯ ಎಸ್ಐ ಭೋಜರಾಜ್ ಸಿಂಗ್ ವ್ಯಕ್ತಿಯೊಬ್ಬನಿಂದ 50 ಸಾವಿರ ರೂ. ಲಂಚ ತೆಗೆದುಕೊಳ್ಳುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದಾರೆ.
ಪ್ರಕರಣ ಒಂದರಲ್ಲಿ ವ್ಯಕ್ತಿಯ ಪರವಾಗಿ ಕೆಲಸ ಮಾಡಲು ಎಸ್ಐ ಐದು ಲಕ್ಷ ರು. ಲಂಚ ಕೇಳಿದ್ದ. ಆಬಳಿಕ ಎರಡು ಲಕ್ಷಕ್ಕೆ ಡೀಲ್ ಕುದುರಿಸಿದ್ದ ಎಸ್ಐ ವಿರುದ್ಧ ವ್ಯಕ್ತಿ ಸಿಬಿಐ ಅಧಿಕಾರಿಗಳಿಗೆ ದೂರು ನೀಡಿದ್ದರು. ಲಂಚ ನೀಡಿದರೆ ಆತನ ಪರವಾಗಿ ಕೆಲಸ ಮಾಡುವುದಲ್ಲದೆ, ಜಾಮೀನು ದೊರಕಿಸಲು ಸಹಕಾರ ನೀಡುವುದಾಗಿ ಹೇಳಿದ್ದ. ಅದರಂತೆ, ಸಿಬಿಐ ಅಧಿಕಾರಿಗಳು ಟ್ರಾಪ್ ಮಾಡಿದ್ದು 50 ಸಾವಿರ ಲಂಚ ನೀಡುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಬಂಧಿಸಿದ್ದಾರೆ.
ಆನಂತರ ಅಧಿಕಾರಿಗಳು ಎಸ್ಐ ಭೋಜರಾಜ್ ಸಿಂಗ್ ಮನೆ ಮತ್ತು ಕಾರಿನಲ್ಲಿ ಶೋಧ ನಡೆಸಿದ್ದಾರೆ. ಕಾರಿನಲ್ಲಿ 5.47 ಲಕ್ಷ ನಗದು ಹಾಗೂ ಮನೆಯಲ್ಲಿ 1.7 ಕೋಟಿ ನಗದು ಪತ್ತೆಯಾಗಿದೆ. ಅಲ್ಲದೆ, ಇನ್ನಿತರ ಆಸ್ತಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.
The Central Bureau of Investigation arrested a sub-inspector posted at Maidan Garhi police station. The Anti-Corruption Branch of the CBI received a complaint that the sub-inspector was demanding a bribe of Rs five lakh from a man who has been booked in a criminal case. The suspect assured that if the bribe was paid to him then he would not oppose the bail of the complainant and his friend. He also said that, over a period of a time, the case against them which he is investigating will be diluted.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm