ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm