ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm