ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm