ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm