ಬ್ರೇಕಿಂಗ್ ನ್ಯೂಸ್
09-11-21 11:40 am Headline Karnataka News Desk ಕ್ರೈಂ
ಕಣ್ಣೂರು, ನ.9: ಕ್ರಿಪ್ಟೋಕರೆನ್ಸಿ ತೆಗೆಸಿಕೊಡುತ್ತೇವೆಂದು ಹೇಳಿ 100 ಕೋಟಿಗೂ ಹೆಚ್ಚು ವಂಚನೆ ಮಾಡಿರುವ ಪ್ರಕರಣದಲ್ಲಿ ಕೇರಳದ ಕಣ್ಣೂರು ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.
ಮೊಹಮ್ಮದ್ ರಿಯಾಜ್, ಶಫೀಕ್, ವಾಸಿಮ್ ವಾಸಿಮ್ ಮುನವರಳಿ ಮತ್ತು ಮಹಮ್ಮದ್ ಶಫೀಕ್ ಬಂಧಿತರು. ಕಣ್ಣೂರಿನ ನಿವಾಸಿಯೊಬ್ಬ ತನಗೆ ಬಿಟ್ ಕಾಯಿನ್ ತೆಗೆಸಿಕೊಡುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದು ಮೋಸ ಪಡೆದಿದ್ದಾರೆಂದು ಪೊಲೀಸರಿಗೆ ದೂರು ನೀಡಿದ್ದ. ಪ್ರಕರಣ ಸಂಬಂಧಿಸಿ ತನಿಖೆ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ.
ಆರೋಪಿಗಳು ವಿವಿಧ ಕಡೆಗಳಲ್ಲಿ ಜನರನ್ನು ನಂಬಿಸಿ, ಕೋಟ್ಯಂತ ರೂಪಾಯಿ ಸಂಗ್ರಹಿಸಿದ್ದಾರೆ. ಕಣ್ಣೂರು, ಕೋಜಿಕ್ಕೋಡ್, ಮಲಪ್ಪುರಂ, ಕಾಸರಗೋಡು ಮತ್ತು ವಯನಾಡ್ ಜಿಲ್ಲೆಗಳಲ್ಲಿ ಆರೋಪಿಗಳು ಜಾಲ ಬೀಸಿದ್ದು, ಜನರನ್ನು ನಂಬಿಸಿ ಹಣ ಸಂಗ್ರಹಿಸಿದ್ದಾರೆ. ಲಾಂಗ್ ರಿಚ್ ಟೆಕ್ನಾಲಜೀಸ್ ಎನ್ನುವ ಕಂಪನಿ ಹೆಸರಲ್ಲಿ ಕೋಟ್ಯಂತರ ರೂಪಾಯಿ ಹಣ ಪಡೆದಿದ್ದು, ಕ್ರಿಪ್ಟೋಕರೆನ್ಸಿಯಾಗಿ ಮರಳಿಸುವುದಾಗಿ ನಂಬಿಸಿದ್ದರು. ಉತ್ತರ ಕೇರಳದ ಜಿಲ್ಲೆಗಳಲ್ಲಿ ನೂರಾರು ಮಂದಿ ಕೋಟ್ಯಂತರ ರೂ. ದುಡ್ಡನ್ನು ಇವರ ಕಂಪನಿಯಲ್ಲಿ ಹೂಡಿಕೆ ಮಾಡಿದ್ದು, ಕ್ರಿಪ್ಟೋಕರೆನ್ಸಿ ಸಿಗದೆ ಮೋಸ ಹೋಗಿದ್ದಾರೆ.
ಹೆಚ್ಚಿನ ಮಂದಿಗೆ ಕ್ರಿಪ್ಟೋಕರೆನ್ಸಿ, ಬಿಟ್ ಕಾಯಿನ್ ಏನೆಂದೇ ತಿಳಿಯದಿದ್ದರೂ ಒಂದೇ ವರ್ಷದಲ್ಲಿ ಡಬಲ್ ಆಗುತ್ತೆ ಅನ್ನುವ ಆಸೆಯಿಂದ ಕೋಟ್ಯಂತರ ರೂಪಾಯಿ ಹಣವನ್ನು ಹೂಡಿಕೆ ಮಾಡಿದ್ದರು. ಹಣ ಇದ್ದು ಮತ್ತಷ್ಟು ಪಡೆಯಬೇಕೆಂದು ಆಸೆಗೆ ಬೀಳುವ ಮಂದಿಯನ್ನು ಈ ಗ್ಯಾಂಗ್ ಟಾರ್ಗೆಟ್ ಮಾಡಿ ಹಣ ಪಡೆದಿತ್ತು.
Senior Kannur city police officer P P Sadanandan said Muhammed Riyas, C Shafeeque, Munavvarali and Muhammed Shafeeque have been arrested by police on the charge of embezzling crores of rupees from investors in connection with the cryptocurrency deal.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm