ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 10:49 pm
Mangalore Correspondent
YouTuber Sameer MD, Beltangady Police Station...
24-08-25 02:48 pm
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
24-08-25 10:33 pm
HK News Desk
ಜೈಲು ಸಿಬ್ಬಂದಿಯಿಂದಲೇ ಕೈದಿಗಳಿಗೆ ಗಾಂಜಾ ಪೂರೈಕೆ ;...
24-08-25 06:36 pm
ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿ ಜೊತೆ ಸು...
24-08-25 04:48 pm
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm