ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
19-09-26 05:44 pm
HK News Staffer
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
19-09-26 09:54 pm
HK News Staffer
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
Puttur Medical College, Dakshina Kannada, Man...
18-09-26 06:08 pm
Tulu second official language: ತುಳುನಾಡಿನ ದಶಕಗ...
18-09-26 04:46 pm
20-09-26 01:01 pm
HK News Staffer
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm
Bangalore,Crime: ಕೋರ್ಟ್ ಕೊಠಡಿಯಲ್ಲೇ ಕುಡಿದು ರಂಪ...
17-09-26 02:22 pm
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm