ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm