ಬ್ರೇಕಿಂಗ್ ನ್ಯೂಸ್
11-11-21 01:19 pm HK News Desk ಕ್ರೈಂ
ಬಳ್ಳಾರಿ, ನ.11: ಇಲ್ಲಿನ ಸಬ್ ರಿಜಿಸ್ಟ್ರಾರ್ ಒಬ್ಬ ತನ್ನ ವೇಷ ಮರೆಸಿಕೊಂಡು ಎರಡು ಮದುವೆಯಾಗಿ ವಂಚಿಸಿದ್ದು ಪೊಲೀಸ್ ದೂರು ದಾಖಲಾಗುತ್ತಿದ್ದಂತೆ ತಲೆಮರೆಸಿಕೊಂಡಿದ್ದಾನೆ.
ಬಳ್ಳಾರಿಯಲ್ಲಿ ಸಬ್ ರಿಜಿಸ್ಟ್ರಾರ್ ಆಗಿರುವ ಉಮೇಶ್ ಎರಡು ಮದುವೆಯಾಗಿ ಮೋಸದಾಟ ನಡೆಸಿದ್ದಾನೆ. ಮೊದಲ ಮದುವೆಯನ್ನು ಮುಚ್ಚಿಟ್ಟು ಬೆಂಗಳೂರಿನ ನಜ್ಮೀರ್ ಖಾನ್ ಎಂಬ ಮಹಿಳೆಯನ್ನು ಎರಡನೇ ಮದುವೆಯಾಗಿದ್ದ. ಇದೀಗ ಹಳೆ ವಿಚಾರ ತಿಳಿದ ನಜ್ಮೀರ್ ಪೊಲೀಸ್ ದೂರು ನೀಡಿದ್ದಾಳೆ.
ದೆಹಲಿ ಮೂಲದ ನಜ್ಮೀನ್ ಬೆಂಗಳೂರಲ್ಲಿ ಉಮೇಶನಿಗೆ ಪರಿಚಯವಾಗಿದ್ದಳು. ನಜ್ಮೀನ್ ಗಾಗಿ ಉಮೇಶ್, ತನ್ನ ಹೆಸರನ್ನು ರೆಹಾನ್ ಅಹಮ್ಮದ್ ಎಂದು ಹೆಸರು ಬದಲಾಯಿಸಿಕೊಂಡಿದ್ದ. ಸದ್ಯ ಉಮೇಶ್ ವಿರುದ್ಧ ನಜ್ಮೀನ್ ವರದಕ್ಷಿಣೆ ಕಿರುಕುಳದ ಆರೋಪ ಮಾಡಿದ್ದು, ಬಳ್ಳಾರಿ ಪೊಲೀಸರಿಗೆ ದೂರು ನೀಡಿದ್ದಾಳೆ.
ಅವರು ಈಗ ಎಲ್ಲಿದ್ದಾರೆ ಅಂತಾ ಗೊತ್ತಿಲ್ಲ. ನಿನ್ನೆ ರಿಜಿಸ್ಟ್ರಾರ್ ಕಚೇರಿಯಲ್ಲಿ ಹೋಗಿ ನೋಡಿದ್ರೂ ಅವರು ಸಿಗಲಿಲ್ಲ. ಸದ್ಯ ನಾನು ಬಳ್ಳಾರಿ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ ಎಂದು ನಜ್ಮೀನ್ ಹೇಳಿದ್ದಾರೆ.
ಉಮೇಶನ ಮೊಬೈಲಲ್ಲಿದ್ದ ಮೊದಲ ಪತ್ನಿ ಹಾಗೂ ಅವಳ ಮಕ್ಕಳ ಫೋಟೋಗಳನ್ನು ನೋಡಿದಾಗ ನಜ್ಮೀನ್ ಗೆ ಅನುಮಾನ ಬಂದಿದ್ದು, ಬಳ್ಳಾರಿಗೆ ಬಂದು ವಿಚಾರಿಸಿದಾಗ ಉಮೇಶನ ರಂಗಿನಾಟ ಗೊತ್ತಾಗಿದೆ. ಇನ್ನು ಉಮೇಶ್ ಕೂಡ ನಜ್ಮೀನ್ ವಿರುದ್ಧ ತನಗೆ ಬ್ಲ್ಯಾಕ್ಮೇಲ್ ಮಾಡ್ತಿರೋದಾಗಿ ಆರೋಪಿಸಿ ದೂರು ನೀಡಿದ್ದಾರೆ.
ಉಮೇಶ್ ವಿರುದ್ಧ ನಜ್ಮೀನ್ ದೂರು ದಾಖಲಿಸುತ್ತಿದ್ದಂತೆ ಆತ ಬಳ್ಳಾರಿಯಿಂದ ಎಸ್ಕೇಪ್ ಆಗಿದ್ದಾನೆ. ನಜ್ಮೀನ್ ಉಮೇಶನ ವಿರುದ್ಧ ದೂರು ನೀಡಿದ್ರೆ, ಉಮೇಶ, ನಜ್ಮೀನ್ ವಿರುದ್ಧವೇ ಪ್ರತಿ ದೂರು ನೀಡಿದ್ದಾನೆ. ಪ್ರಕರಣ ಸದ್ಯ ಗೊಂದಲದಲ್ಲದ್ದು, ಪೊಲೀಸರ ತನಿಖೆಯಿಂದಲೇ ಸತ್ಯ ಹೊರಬರಬೇಕಿದೆ.
Bellary Sub Registrar introduces as Muslim and cheats Woman of Marriage, case filed by the Second wife.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
11-06-26 06:37 pm
HK News Staffer
26 ವರ್ಷಗಳ ಬಳಿಕ ತಾಯಿ ಮಡಿಲು ಸೇರಿದ ಮಗ ! ಧರ್ಮಸ್ಥಳ...
11-06-26 04:21 pm
ಕರಾವಳಿಯಲ್ಲಿ ಮುಂಗಾರು ಅಬ್ಬರ; ಮಂಗಳೂರಿನ ಬೀಚ್ಗಳಲ...
11-06-26 02:47 pm
ಮಂಗಳೂರು ನಗರದಲ್ಲಿ ಅಕ್ರಮ ಫ್ಲೆಕ್ಸ್ , ಬ್ಯಾನರ್ ತ...
10-06-26 10:03 pm
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
12-06-26 11:58 am
HK News Staffer
Manoj Kodikere Arrest: ಕೋಕಾ ಕಾಯ್ದೆ- ಕಿಡ್ನಾಪ್...
11-06-26 08:44 pm
ಮಾಣಿ ; ಡಿವೈಡರ್ಗೆ ಡಿಕ್ಕಿ ಹೊಡೆದ ಕಾರು, ಗಾಡಿ ಪಲ್...
11-06-26 11:43 am
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm